32.5 C
Udupi
Wednesday, April 30, 2025
spot_img
spot_img
HomeBlogಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ಕಾರಣ, ಮನನೊಂದು ಯುವಕ ಆತ್ಮಹತ್ಯೆ

ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ಕಾರಣ, ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಮಗಳೂರು; ಕೊಪ್ಪ ತಾಲೂಕಿನ ಭುವನ ಪೇಟೆ ಸಮೀಪದ ಸಾಲುಮರ ಗ್ರಾಮದ ಯುವಕ ವಿಘ್ನೇಶ್ (18) ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ವಿಘ್ನೇಶ್ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ವ್ಯಾಸಂಗ ನಡೆಸುತ್ತಿದ್ದು, ಕಳೆದ ನಾಲ್ಕು ವರ್ಷಗಳ ಹಿಂದೆ, ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡಿದ್ದ.ಇದಕ್ಕಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇದೀಗ ಈ ವಿಚಾರಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page