21.4 C
Udupi
Saturday, December 27, 2025
spot_img
spot_img
HomeBlogಉಡುಪಿ: ಅಗ್ನಿ ದುರಂತ, ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಸಾವು

ಉಡುಪಿ: ಅಗ್ನಿ ದುರಂತ, ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಸಾವು

ಉಡುಪಿ: ಅಂಬಲಪಾಡಿಯ ಗಾಂಧಿನಗರ ಮನೆವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ ಹಿನ್ನೆಲೆ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ನ ಮಾಲೀಕರಾಗಿರುವ ರಮಾನಂದ್ ಶೆಟ್ಟಿ ಸಾವನ್ನಪ್ಪಿದ್ದು ಅವರ ಪತ್ನಿ ಮತ್ತು ಮಕ್ಕಳ ಗಾಯಗೊಂಡಿದ್ದಾರೆ.

ರಮಾನಂದ್ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ರಮಾನಂದ್ ಶೆಟ್ಟಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದು, ಪತ್ನಿ ಮತ್ತು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page