28.3 C
Udupi
Wednesday, April 22, 2026
spot_img
spot_img
HomeBlogಉಡುಪಿ: ದೂರದರ್ಶನ ಜಿಲ್ಲಾ ವರದಿಗಾರ, ಹಿರಿಯ ಪತ್ರಕರ್ತ ಜಯಕರ ಸುವರ್ಣ ಹೃದಯಾಘಾತದಿಂದ ಸಾವು

ಉಡುಪಿ: ದೂರದರ್ಶನ ಜಿಲ್ಲಾ ವರದಿಗಾರ, ಹಿರಿಯ ಪತ್ರಕರ್ತ ಜಯಕರ ಸುವರ್ಣ ಹೃದಯಾಘಾತದಿಂದ ಸಾವು

ಉಡುಪಿ: ಹಿರಿಯ ಪತ್ರಕರ್ತ, ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಸೋಮವಾರ ತಡರಾತ್ರಿ ಹೃದಯಾಘಾತದಿಂದ ಕಲ್ಮಾಡಿಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು.ಇವರು ಪತ್ನಿ, ಮೂವರು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಸಂತಾಪ ವ್ಯಕ್ತಪಡಿಸಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page