28.2 C
Udupi
Friday, May 16, 2025
spot_img
spot_img
HomeBlogಕಾರ್ಕಳ :ಅಂದರ್ ಬಾಹರ್ ಜುಗಾರಿ ಆಟ 7 ಮಂದಿ ಪೋಲೀಸರ ವಶಕ್ಕೆ

ಕಾರ್ಕಳ :ಅಂದರ್ ಬಾಹರ್ ಜುಗಾರಿ ಆಟ 7 ಮಂದಿ ಪೋಲೀಸರ ವಶಕ್ಕೆ

ಕಾರ್ಕಳ : ಕೌಡೂರು ಗ್ರಾಮದ ಎಲಿಯಾಳ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಅಂದರ್ ಬಾಹ‌ರ್ ಜುಗಾರಿ ಆಟ ಆಡುತ್ತಿದ್ದ 7 ಮಂದಿ ಆರೋಪಿಗಳನ್ನು ಏ. 27ರಂದು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

ಪಳ್ಳಿ ಗ್ರಾಮದ ಬೊಬ್ಬರಪಲ್ಕೆಯ ಗಣೇಶ (38), ಕೌಡೂರಿನ ಮಂಜುನಾಥ (33), ಬೈಲೂರಿನ ರಾಕೇಶ (24), ಕಡಂದಲೆಯ ಗಣೇಶ (46), ಉಡುಪಿಯ ಬೇಲೆಕೆರೆಯ ಸೋಮ ಸುಂದರ (45), ಸಂಜೀವ ಬಾಣಲೆ, ಅಖಿಲೇಶ್ ಕಣಜಾರು ಮತ್ತು ಅವಿನಾಶ್ ಜನ್ನ ಬೈಲೂರು ಬಂಧಿತ ಆರೋಪಿಗಳು…ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾ‌ರ್ ಶೆಟ್ಟಿ ಅವರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, 33,035 ರೂ. ನಗದು ಮತ್ತು ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page