22.8 C
Udupi
Saturday, January 24, 2026
spot_img
spot_img
HomeBlogಕಾರ್ಕಳ: ಅಕ್ರಮ ಕಲ್ಲುಗಣಿಗಾರಿಕೆ!

ಕಾರ್ಕಳ: ಅಕ್ರಮ ಕಲ್ಲುಗಣಿಗಾರಿಕೆ!

ಪರವಾನಿಗೆ ಇಲ್ಲದೆ ಸ್ಫೋಟಕ ಬಳಸಿ ಕಲ್ಲು ಬಂಡೆ ಒಡೆದ ಆರೋಪ: ಪ್ರಕರಣ ದಾಖಲು

ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಪ್ರದೇಶದಲ್ಲಿ ರವಿಚಂದ್ರ ಹಾಗೂ ಪವನ್ ಎಂಬವರು ಯಾವುದೇ ಪರವಾನಿಗೆ ಇಲ್ಲದೆ ಸ್ಫೋಟಕಗಳನ್ನು ಬಳಸಿ ಕಲ್ಲುಬಂಡೆ ಒಡೆಯುತ್ತಿದ್ದ ಆರೋಪದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಉಪ ನಿರೀಕ್ಷಕ ಮರಳಿಧರ ನಾಯ್ಕ್ ಕೆ.ಜಿ. ಅವರು ಸ್ಥಳ ಪರಿಶೀಲನೆ ನಡೆಸಿದ್ದು, ಮೇಲಾಧಿಕಾರಿಗಳ ಸೂಚನೆಯಂತೆ ಉಡುಪಿ ಜಿಲ್ಲಾ ಸೊಕೋ ತಂಡವೂ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಪ್ರಕರಣ ದಾಖಲಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page