28.5 C
Udupi
Wednesday, February 4, 2026
spot_img
spot_img
HomeBlogಕಾರ್ಕಳ: ಮಹಾಮಸ್ತಕಾಭಿಷೇಕಕ್ಕೆ ರೂ 77.87 ಕೋಟಿ ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಕಾರ್ಯಧ್ಯಕ್ಷರಾದ ಡಾ. ಎಂ....

ಕಾರ್ಕಳ: ಮಹಾಮಸ್ತಕಾಭಿಷೇಕಕ್ಕೆ ರೂ 77.87 ಕೋಟಿ ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಕಾರ್ಯಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ

2027ರ ಫೆಬ್ರವರಿಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ 12 ವರ್ಷಕ್ಕೊಮ್ಮೆ ನಡೆಯುವ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರೂ. 77.87 ಕೋಟಿ ವಿಶೇಷ ಅನುದಾನವನ್ನು ಕರ್ನಾಟಕ ಸರಕಾರದ ವತಿಯಿಂದ ಬಿಡುಗಡೆಗೊಳಿಸುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮಹಾಮಸ್ತಕಾಭಿಷೇಕದ ಕಾರ್ಯಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪುಷ್ಪರಾಜ್ ಜೈನ್ ,ಸದಾಶಿವ ಉಳ್ಳಾಲ ಮೂಡ ಅಧ್ಯಕ್ಷರು, ಮೇಘರಾಜ್ ಜೈನ್,ಸುನಿಲ್ ಕುಮಾರ್ ಬಜಗೋಳಿ, ವೃಷಭದೇವ ಅಧಿಕಾರಿ ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page