
ಬೆಂಗಳೂರು: ಸಿಎಂ ಸ್ಥಾನದ ಕುರಿತು ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಗೊಂದಲಗಳು ನಡೆಯುತ್ತಿದ್ದು ಈ ನಡುವೆ ಡಿಕೆಶಿ ಸಂಯಮದ ಮಾತುಗಳನ್ನಾಡಿದ್ದಾರೆ.
ಪಕ್ಷ ಇದ್ದರಷ್ಟೇ ನಾನು, ಇಲ್ಲದಿದ್ರೆ ನಾನಿಲ್ಲ. ಯಾವ ವಿಚಾರಕ್ಕೂ ನಾನು ಪ್ರತಿಕ್ರಿಯೆ ನೀಡಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ, ಡಿಸಿಎಂ ಹೊಣೆಗಾರಿಕೆ ನನ್ನ ಮೇಲಿದೆ ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದ್ದಾರೆ .