32.2 C
Udupi
Saturday, March 15, 2025
spot_img
spot_img
HomeBlogದೆಹಲಿ ಮಧ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಇದೀಗ ಮಧ್ಯಂತರ ಜಾಮೀನು ಅವಧಿಯನ್ನು...

ದೆಹಲಿ ಮಧ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಇದೀಗ ಮಧ್ಯಂತರ ಜಾಮೀನು ಅವಧಿಯನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಅರ್ಜಿ ಸಲ್ಲಿಸಿದ ಅರವಿಂದ್ ಕೇಜ್ರಿವಾಲ್

ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಕಿಂಗ್ಪಿನ್ ಎನ್ನುವ ಆರೋಪ ಹೊತ್ತು ಬಂಧನಕ್ಕೊಳಗಾಗಿದ್ದ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮಿನಿನ ಮೇಲೆ ಬಿಡುಗಡೆಗೊಂಡಿದ್ದು ಇದೀಗ ಮಧ್ಯಂತರ ಜಾಮೀನು ಅವಧಿ 7 ದಿನಗಳವರೆಗೆ ವಿಸ್ತರಿಸುವಂತೆ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ್ದು ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ. ಇದೀಗ ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page