23.7 C
Udupi
Sunday, August 17, 2025
spot_img
spot_img
HomeBlogಪಡಕುತ್ಯಾರು ಚಾತುರ್ಮಾಸ್ಯ ನಿರತ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಕಾರ್ಕಳ ಶಾಸಕ...

ಪಡಕುತ್ಯಾರು ಚಾತುರ್ಮಾಸ್ಯ ನಿರತ ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಆಶೀರ್ವಾದ ಪಡೆದ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್

ಕಟಪಾಡಿ: ಶ್ರೀ ಮದ್ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ ಪಡಕುತ್ಯಾರು ಇಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು.


ಶಾಸಕರನ್ನು ಆಶಿರ್ವದಿಸಿದ ಶ್ರೀಗಳು ಶಾಸಕ. ವಿ. ಸುನಿಲ್ ಕುಮಾರ್ ಅವರ ಯೋಜನೆ,, ಯೋಚನೆಗಳು ಸಾಕಾರವಾಗಲಿ, ಅಭಿವೃದ್ದಿ ಕಾರ್ಯಗಳು ಸಮೃದ್ಧಗೊಂಡು
ಶಕ್ತಿ, ಯುಕ್ತಿಯ ಅನುಗ್ರಹ ಭಗವಂತ ನೀಡಲಿ ಎಂದು ಹಾರೈಸಿದರು.


ಆಶಿರ್ವಚನದಲ್ಲಿ ಶ್ರೀಗಳು ನೋವನ್ನು ಇನ್ನೊಬ್ಬರಿಗೆ ಪ್ರಯೋಗಿಸಬಾರದು. ಕೋಪ, ತಾಪವ ಬಿಟ್ಟು ಇನ್ನೊಬ್ಬರ ನಿಂದಿಸದೆ ಬಾಳಬೇಕು. ಮೊದಲು ತಮ್ಮ ತಪ್ಪನ್ನು ತಾನು ಕಂಡುಕೊಳ್ಳಬೇಕು. ತಾನು ಪರಿವರ್ತನೆ ಆಗಿ ಪರಿವರ್ತಿಸುವ ಗುಣವುಳ್ಳವರಾಗಬೇಕು ಎಂದು ನುಡಿದರು.
ಈ ಸಂದರ್ಭ ಶ್ರೀ ಕಾಳಿಕಾಂಬ ನೆಕ್ಲಾಜೆ ದೇವಸ್ಥಾನದ ಆಡಳಿತ ಮೊಕ್ತೇಸರ. ರಾಮಚಂದ್ರ ಆಚಾರ್ಯ, ಹರ್ಷವರ್ಧನ್ ನಿಟ್ಟೆ, ಧನುಶ್ ಆಚಾರ್ಯ, ರಾಜೇಶ್ ಆಚಾರ್ಯ, ಸತೀಶ್ ಆಚಾರ್ಯ, ಪ್ರದೀಪ್ ಆಚಾರ್ಯ, ಶ್ರೀಧರ ಆಚಾರ್ಯ, ಜಯಾನಂದ್ ಆಚಾರ್ಯ, ಪ್ರವೀಣ್ ಆಚಾರ್ಯ, ಸಂದೇಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page