31.4 C
Udupi
Thursday, March 20, 2025
spot_img
spot_img
HomeBlogಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ಚುನಾವಣೆ

ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ಚುನಾವಣೆ

ಭಾಸ್ಕರ್ ಎಸ್. ಕೋಟ್ಯಾನ್ ಅವಿರೋಧ ಆಯ್ಕೆ, ತಂಡಕ್ಕೆ ಭರ್ಜರಿ ಗೆಲುವು

ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ಇಂದು (ಡಿ. 14) ನಡೆದ ಚುನಾವಣೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ಹಿರಿಯ ಸಹಕಾರಿ ಭಾಸ್ಕರ್ ಎಸ್. ಕೋಟ್ಯಾನ್ ನೇತೃತ್ವದ ಬಳಗಕ್ಕೆ ಗೆಲುವು ದೊರೆತಿದೆ.


ಸಂಘದ ಸಾಲಗಾರರಲ್ಲದ ಕ್ಷೇತ್ರದಿಂದ ನಿಕಟಪೂರ್ವ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್‌ರವರ ಏಕಮಾತ್ರ ನಾಮಪತ್ರ ಸಲ್ಲಿಕೆಯಿಂದ ಅವಿರೋಧ ಆಯ್ಕೆಯಾಗಿದೆ.
ಉಳಿದ ಕ್ಷೇತ್ರಗಳಲ್ಲಿ 25 ಮಂದಿ ನಾಮಪತ್ರ ಸಲ್ಲಿಸಿ ಚುನಾವಣೆಗೆ ಸ್ಪರ್ಧಿಸಿದ್ದರು. ಅವರಲ್ಲಿ ಭಾಸ್ಕರ್ ಕೋಟ್ಯಾನ್ ಬಳಗದ ದಾಮೋದರ ಬಂಗೇರ, ರಾಮ್ ಪ್ರಸಾದ್, ವಾಸುದೇವ ಉಪಾಧ್ಯಾಯ, ಶಿವರಾಮ್ ಹೆಗ್ಡೆ, ಶಂಕರ್ ಶೆಟ್ಟಿ, ಉಷಾ ಡಿ. ಪೈ, ರಮಣಿ ಆಳ್ವ, ಶ್ರೀನಾಥ್, ಅಶೋಕ್ ಶೆಟ್ಟಿ, ಪಾಂಡು, ಸುರೇಶ್ ನಾಯ್ಕ್ ಗೆಲುವು ಸಾಧಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page