
ಬೆಂಗಳೂರು: ನಗರದ ರಾಜಾಜಿನಗರ ಬಳಿಯ ಮಂಜುನಾಥ ನಗರದ ಪಿಜಿಯಲ್ಲಿ ವಿದ್ಯಾರ್ಥಿಯೊಬ್ಬ ಮೊಬೈಲ್ ಚಾರ್ಜ್ ಹಾಕಲು ಹೋಗಿ ಎಲೆಕ್ಟ್ರಿಕ್ ಶಾಪ್ ನಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಶ್ರೀನಿವಾಸ್ ( 24) ಬೀದರ್ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೋರ್ಸ್ ಮಾಡುತ್ತಿದ್ದ, ಶುಕ್ರವಾರ ರಾತ್ರಿ ಮೊಬೈಲ್ ಚಾರ್ಜ್ ಹಾಕಲು ಹೋಗಿ, ಸ್ವಿಚ್ ಬೋರ್ಡ್ ನಿಂದ ವಿದ್ಯುತ್ ತಗೊಳ್ಳಿ, ಸಾವು ಸಂಭವಿಸಿದೆ ಎನ್ನಲಾಗಿದೆ.