26.3 C
Udupi
Saturday, December 20, 2025
spot_img
spot_img
HomeBlogರಾಷ್ಟ್ರೀಯ ಮಟ್ಟಕ್ಕೆ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ರಾಷ್ಟ್ರೀಯ ಮಟ್ಟಕ್ಕೆ ಜ್ಞಾನಸುಧಾದ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

ಸ್ಟೆಮ್ ಇನೋವೇಷನ್ ಲೀಗ್ ಆಯೋಜಿಸಿದ್ದ ‘ವಿಜ್ಞಾನ ಮಾದರಿ ಸ್ಪರ್ಧೆ’ಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಗಣಿತನಗರದ 9ನೇ ತರಗತಿಯ ವಿದ್ಯಾರ್ಥಿಗಳಾದ ಚಿನ್ಮಯ್ ಎ ಶೆಟ್ಟಿ ಮತ್ತು ಅಭಿನವ್ ವಿ ಎಸ್., ಇವರು ಭಾಗವಹಿಸಿ, ಆಗಸ್ಟ್ 2ರಂದು ದೆಹಲಿಯಲ್ಲಿ ನಡೆಯುವ ರಾಷ್ಟಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ್ಶೆ ಟ್ಟಿಯವರು ಅಭಿನಂದಿಸಿ ಶುಭ ಹಾರೈಸಿರುತ್ತಾರೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page