
ಗೊರೂರು : ಕಾರ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಆಚರಣೆ ಹಾಗೂ ಸೀಮಂತ ಕಾರ್ಯಕ್ರಮ ವನ್ನು ಆಯೋಜನೆ ಮಾಡಲಾಗಿತ್ತು.
ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಕಾರ್ಲೆ ಪ್ರಥಮ ಕೇಂದ್ರ ನೇಸರ ಸಭಾಂಗಣದಲ್ಲಿ ರೋಟರಿ ಕ್ಲಬ್ ಹಾಸನ್ ಮಿಟ್ಟೋನ್ ಹಾಗೂ ಕಾರ್ಲೆ ಅಂಗನವಾಡಿ ಸರ್ಕಲ್ ಇವರ ವತಿಯಿಂದ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಡಾ. ತೇಜಸ್ವಿ ಆಡಳಿತ ವೈದ್ಯಧಿಕಾರಿ ಇವರು ಸ್ತನಿಯಪಾನ ಸಪ್ತಾಹದ ಮಾಹಿತಿ, ತಾಯಂದಿರಿಗೆ ಎದೆ ಹಾಲು ನೀಡುವ ಸಂದರ್ಭದಲ್ಲಿ ಕಂಡುಬರುವ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ, ಚಿಕ್ಕ ಮಕ್ಕಳ ಆರಿಕೆ ,ಗರ್ಭಿಣಿಯರ ಆರೈಕೆ ಎದೆ ಹಾಲು ಮಹತ್ವ ಹಾಗೂ ತಾಯಂದಿರಿಗೆ ಆಗುವ ಪ್ರಯೋಜಗಳನ್ನು ತಿಳಿಸಿಕೊಟ್ಟರು.
ತದನಂತರ 20ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ರೋಟರಿ ಮಿಟ್ಟೋನ್ ಅಧ್ಯಕ್ಷರಾದ ಸಿದ್ದೇಶ್ವರ್ ಹಾಗೂ ರೋಟೆರಿಯನ್ ರೋಹಿತ್ ಅವರು ನೆರವೇರಿಸಿ ಕೊಟ್ಟರು.
ಶ್ರೀಮತಿ ಸುಧಾ ಅಂಗನವಾಡಿ ಕಾರ್ಯಕರ್ತರ ಮೇಲ್ವಿಚಾರಕರು ಇವರು ಮಾತನಾಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವು ಅತ್ಯಂತ ಸುಂದರ ಘಟನೆ ಯಾಗಿದ್ದು ಅವರ ಮುಂದಿನ ಹೆರಿಗೆ ಸುಸೂತ್ರವಾಗಿ ನೆರೆವರ್ಲೆಂದು ಬಯಸಿ ಮಾಡುವ ಕಾರ್ಯವಾಗಿದ್ದು, ಗರ್ಭಿಣಿಯರಿಗೆ ಇದರಿಂದ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಉತ್ತಮ ಬಾಂಧವ್ಯ ಬೆಳೆಯುತ್ತದೆ ಎಂದು ತಿಳಿಸಿದರು.
ಕಾರ್ಲೆ ಪ್ರಾಥಮಿಕ ಆರೋಗ್ಯದ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಆಚರಣೆ ಹಾಗೂ ಸೀಮಂತ ಕಾರ್ಯಕ್ರಮ ವನ್ನು ಆಯೋಜನೆ ಮಾಡಲಾಗಿತ್ತು.
ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಕಾರ್ಲೆ ಪ್ರಥಮ ಕೇಂದ್ರ ನೇಸರ ಸಭಾಂಗಣದಲ್ಲಿ ರೋಟರಿ ಕ್ಲಬ್ ಹಾಸನ್ ಮಿಟ್ಟೋನ್ ಹಾಗೂ ಕಾರ್ಲೆ ಅಂಗನವಾಡಿ ಸರ್ಕಲ್ ಇವರ ವತಿಯಿಂದ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಡಾ. ತೇಜಸ್ವಿ ಆಡಳಿತ ವೈದ್ಯಧಿಕಾರಿ ಇವರು ಸ್ತನಿಯಪಾನ ಸಪ್ತಾಹದ ಮಾಹಿತಿ, ತಾಯಂದಿರಿಗೆ ಎದೆ ಹಾಲು ನೀಡುವ ಸಂದರ್ಭದಲ್ಲಿ ಕಂಡುಬರುವ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ, ಚಿಕ್ಕ ಮಕ್ಕಳ ಆರಿಕೆ ,ಗರ್ಭಿಣಿಯರ ಆರೈಕೆ ಎದೆ ಹಾಲು ಮಹತ್ವ ಹಾಗೂ ತಾಯಂದಿರಿಗೆ ಆಗುವ ಪ್ರಯೋಜಗಳನ್ನು ತಿಳಿಸಿಕೊಟ್ಟರು.
ತದನಂತರ 20ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ರೋಟರಿ ಮಿಟ್ಟೋನ್ ಅಧ್ಯಕ್ಷರಾದ ಸಿದ್ದೇಶ್ವರ್ ಹಾಗೂ ರೋಟೆರಿಯನ್ ರೋಹಿತ್ ಅವರು ನೆರವೇರಿಸಿ ಕೊಟ್ಟರು.
ಶ್ರೀಮತಿ ಸುಧಾ ಅಂಗನವಾಡಿ ಕಾರ್ಯಕರ್ತರ ಮೇಲ್ವಿಚಾರಕರು ಇವರು ಮಾತನಾಡಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವು ಅತ್ಯಂತ ಸುಂದರ ಘಟನೆ ಯಾಗಿದ್ದು ಅವರ ಮುಂದಿನ ಹೆರಿಗೆ ಸುಸೂತ್ರವಾಗಿ ನೆರೆವರ್ಲೆಂದು ಬಯಸಿ ಮಾಡುವ ಕಾರ್ಯವಾಗಿದ್ದು, ಗರ್ಭಿಣಿಯರಿಗೆ ಇದರಿಂದ ಆಸ್ಪತ್ರೆ ಸಿಬ್ಬಂದಿಯೊಂದಿಗೆ ಉತ್ತಮ ಬಾಂಧವ್ಯ ಬೆಳೆಯುತ್ತದೆ ಎಂದು ತಿಳಿಸಿದರು.
ಕಾರ್ಲೆ ಪ್ರಾಥಮಿಕ ಆರೋಗ್ಯದ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.