30.5 C
Udupi
Friday, May 16, 2025
spot_img
spot_img
HomeBlogಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನ, ಕಾಬೆಟ್ಟು: ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ

ಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನ, ಕಾಬೆಟ್ಟು: ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮ

ಕಾರ್ಕಳ: ಶ್ರೀ ವೇಣುಗೋಪಾಲ ಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಕಾರ್ಯಕ್ರಮವು 15-06-2024ನೇ ಶನಿವಾರ ದಂದು ನಡೆಯಲಿದೆ. ಈ ಪ್ರಯುಕ್ತ ದೇವರ ಸನ್ನಿಧಿಯಲ್ಲಿ ಪಂಚಾಮೃತ ಅಭಿಷೇಕ,ಗಣಹೋಮ ಹಾಗೂ ನವಕ ಪ್ರಧಾನ ಕಲಶಾಭಿಷೇಕ,ಅಲಂಕಾರ ಪೂಜೆ, ಪರಿವಾರ ದೈವ ಗಳಿಗೆ ಪೂಜೆ , ಹಾಗು ನಾಗ ಸನ್ನಿಧಿಯಲ್ಲಿ ಕಲಶಾಭಿಷೇಕ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ. 12.30 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡಯಲಿದೆ.ಸಂಜೆ 6.30ಗಂಟೆಗೆ ಓಂಕಾರ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ ಹಾಗೂ ಸಂಜೆ 7.30 ಗಂಟೆಗೆ ರಂಗಪೂಜೆ ಕಾರ್ಯಕ್ರಮಗಳಿವೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page