
ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿದೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ.
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
You cannot copy content of this page