
ಉತ್ತರ ಒಳನಾಡು ದಕ್ಷಿಣ ಒಳನಾಡು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರು ನಗರದಲ್ಲಿ ಚಳಿಯ ಪ್ರಮಾಣ ಏರಿಕೆಯಾಗಲಿದ್ದು ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ,ದಾವಣಗೆರೆ, ಕೋಲಾರ ,ಮಂಡ್ಯ, ರಾಮನಗರ ,ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.





