29.2 C
Udupi
Saturday, January 24, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ಜಿಲ್ಲೆಯಲ್ಲಿ ಚಳಿಯ ಪ್ರಮಾಣ ಮುಂದುವರಿದಿದ್ದು, ಒಣಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ತೀವ್ರ ಚಳಿ ಇರಲಿದೆ. ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು, ಬಳ್ಳಾರಿ ,ಚಾಮರಾಜನಗರ, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೊಡಗು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page