24.5 C
Udupi
Saturday, August 9, 2025
spot_img
spot_img
HomeBlogಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟಲ್ಲಿ, ಕಾನೂನು ಕ್ರಮ

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟಲ್ಲಿ, ಕಾನೂನು ಕ್ರಮ

ಸಚಿವ ಈಶ್ವರ ಬಿ.ಖಂಡ್ರೆ ಹೇಳಿಕೆ

ಮಂಗಳೂರು:ಧರ್ಮಸ್ಥಳ ಸುತ್ತಮುತ್ತಲಿನ ಮೀಸಲು ಅರಣ್ಯದೊಳಗೆ (Forest) ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ ಶವ ಹೂತವರ ವಿರುದ್ಧವೂ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ಬೀದರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಸಚಿವರು ಧರ್ಮಸ್ಥಳ ಕೇಸ್ ಬಗ್ಗೆಯೂ ಪ್ರತಿಕ್ರಿಯಿಸಿದರು. ಧರ್ಮಸ್ಥಳ ಸುತ್ತಮುತ್ತಾ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್‌.ಐ.ಟಿ.ಗೆ ಕೆಲವೆಡೆ ಅಸ್ಥಿಪಂಜರಗಳು ಸಿಕ್ಕಿವೆ. ಹೀಗಾಗಿ ಎಸ್‌ಐಟಿ ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page