
ಕಾರ್ಕಳ: ತೆಳ್ಳಾರು ಬೆದ್ರಪಲ್ಕೆ ಸ್ವರ್ಣನದಿ ತೀರದಲ್ಲಿ ಗೋವಿನ ರುಂಡ ಪತ್ತೆಯಾಗಿದೆ.ಈ ಘಟನೆಯನ್ನು ಹಿಂದು ಜಾಗರಣ ವೇದಿಕೆ ತೀವ್ರವಾಗಿ ಖಂಡಿಸುತ್ತದೆ.
ಈ ರೀತಿಯ ಹಿಂದುಗಳ ಧಾರ್ಮಿಕ ಭಾವನೆಯನ್ನು ಕೆರಳಿಸುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರದ ಅಕ್ರಮ ಗೋಸಾಗಟ ತಡೆಯುವಲ್ಲಿ ವಿಫಲವಾಗಿದೆ ಎಂದು ಹಿಂದೂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ