
ಕಾರ್ಕಳ: ನೂತನ ಪ್ರಭಾರ ತಹಸೀಲ್ದಾರ್ ಆಗಿ ಕಾಪು ತಹಸೀಲ್ದಾರ್ ಪ್ರತಿಭಾ, ಅಧಿಕಾರ ಸ್ವೀಕರ.ಈ ಹಿಂದಿನ ತಹಸೀಲ್ದಾರ್ ನರಸಪ್ಪರವರು ಬಳ್ಳಾರಿ ಜಿಲ್ಲೆಗೆ ವರ್ಗಾವಣೆ.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಮಂಜುನಾಥ ನಾಯಕ್, ನಮಿತಾ, ಶಿವಪ್ರಸಾದ್ ರಾವ್, ಕಂದಾಯ ನಿರೀಕ್ಷಕ ರಿಯಾಜ್ ಅಹಮದ್ ಮುಂತಾದವರು ಉಪಸ್ಥಿತರಿದ್ದರು.













