
ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ
ಹಾಗೂ ವಿವೇಕ ಪದವಿ ಪೂರ್ವ ಕಾಲೇಜು ಕೋಟ, ಇವರ ಜಂಟಿ
ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಖೋಖೋ
ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ
ಪ್ರಥಮ ಪಿಯುಸಿಯ ಪವಿತ್ರಾ ಸರಸ್ವತಿ ರಾಜ್ಯಮಟ್ಟಕ್ಕೆ
ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಯನ್ನು ಅಜೆಕಾರು ಪದ್ಮಗೋಪಾಲ್
ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ, ಸುಧಾಕರ
ಶೆಟ್ಟಿಯವರು ಅಭಿನಂದಿಸಿದ್ದಾರೆ.























































































