18.9 C
Udupi
Thursday, December 25, 2025
spot_img
spot_img
HomeBlogಗುಂಪು ಹತ್ಯೆ ಪ್ರಕರಣದಲ್ಲಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸೇರಿ ಮೂರು ಮಂದಿ ಅಮಾನತು: ಮಂಗಳೂರು ನಗರ...

ಗುಂಪು ಹತ್ಯೆ ಪ್ರಕರಣದಲ್ಲಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸೇರಿ ಮೂರು ಮಂದಿ ಅಮಾನತು: ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ಆದೇಶ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮಾ ಅಗರ್ವಾಲ್ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ಟೇಬಲ್ ಚಂದ್ರ ಪಿ. ಕಾನ್ಸ್ಟೇಬಲ್ ಯಲ್ಲಾಲಿಂಗ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಕೃತ್ಯದ ಬಗ್ಗೆ ತಿಳಿದಿದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತರದೆ, ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಕಲೆ ಹಾಕದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕಮಿಷನರ್ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page