
ಸ್ವಚ್ಛ ಕಾರ್ಕಳ ಬ್ರಿಗೇಡ್ ನೇತೃತ್ವದಲ್ಲಿ ಇಂದು ದಿನಾಂಕ 14-09-2025 ರಂದು ನಡೆದ ಗೋವಿಗಾಗಿ ಮೇವು ಕಾರ್ಯಕ್ರಮದಲ್ಲಿ ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ ಸಂಘದ ಸದಸ್ಯರು ಭಾಗಿಯಾಗಿ ಶ್ರಮದಾನದ ಮೂಲಕ ಕುಕ್ಕುಂದೂರು ತೋಟಗಾರಿಕಾ ಇಲಾಖೆಯ ತೋಟದಿಂದ ಹುಲ್ಲನ್ನು ಕತ್ತರಿಸಿ ಟಿಪ್ಪರ್ ಮೂಲಕ ಹೆಬ್ರಿ ಗಿಲ್ಲಾಳಿ ಶ್ರೀ ವಿಶ್ವೇಶಕೃಷ್ಣ ಗೋ ಶಾಲೆಗೆ ನೀಡಲಾಯಿತು.
ಸ್ವಚ್ಛ ಕಾರ್ಕಳ ಬ್ರಿಗೇಡ್ ನೇತೃತ್ವದಲ್ಲಿ ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು – ಮುಂಬೈ, ಸ್ವಚ್ಛ ಬ್ರಿಗೇಡ್ ಬಜಗೋಳಿ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು.













