27.3 C
Udupi
Friday, May 1, 2026
spot_img
spot_img
HomeBlogಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ಲಿಕ್ವಿಡ್ ಎರಚಿದ ಘಟನೆ

ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ಲಿಕ್ವಿಡ್ ಎರಚಿದ ಘಟನೆ

ದಾಳಿಯ ಹಿಂದೆ ಬಿಜೆಪಿ ಕೈವಾಡ ಆಪ್ ನಾಯಕನ ಆರೋಪ

ನವದೆಹಲಿ: ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಪಾದಯಾತ್ರೆ ನಡೆಸುತ್ತಿರುವ ವೇಳೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ ಎರಚಿರುವ ಘಟನೆ ನಡೆದಿದೆ.

ಅರವಿಂದ್ ಕೇಜ್ರಿವಾಲ್ ತನ್ನ ಬೆಂಬಲಿಗರೊಡನೆ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿಸಲಾಗುತ್ತಿದ್ದು ವಿಡಿಯೋಗಳು ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಫ್ ನಾಯಕ ಸೌರಭ್ ಬಾರದ್ವಾಜ್,”ಈ ದಾಳಿಯ ಹಿಂದೆ ಬಿಜೆಪಿಯ ಕೈವಾಡವಿದೆ. ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಈ ಬಗ್ಗೆ ಕೇಂದ್ರ ಸರಕಾರ ಹಾಗೂ ಗೃಹ ಸಚಿವರು ಪ್ರತಿಕ್ರಿಯೆ ನೀಡಬೇಕು ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page