
ಗದಗದಿಂದ ಪುತ್ತೂರಿಗೆ ಹೆಬ್ರಿ- ಕಾರ್ಕಳ ಮಾರ್ಗವಾಗಿ ಸಂಚರಿಸುತ್ತಿದ್ದ ಮಾರುತಿ ವ್ಯಾಗನರ್ ಕಾರ್ ಮುನಿಯಾಲಿನಲ್ಲಿ ಇಂದು ಮುಂಜಾನೆ ರಸ್ತೆಯ ಬದಿಯ ಮಣ್ಣಿನ ಜಿಡ್ಡೆಗೆ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಿಂದ ಕಾರಿನಲ್ಲಿ ಇದ ಇಬ್ಬರು ಪ್ರಾಣಪಾಯದಿಂದ ಪಾರಾಗಿದು ಕಾರು ಜಖಂ ಗೊಂಡಿದೆ.

ಗದಗದಿಂದ ಪುತ್ತೂರಿಗೆ ಹೆಬ್ರಿ- ಕಾರ್ಕಳ ಮಾರ್ಗವಾಗಿ ಸಂಚರಿಸುತ್ತಿದ್ದ ಮಾರುತಿ ವ್ಯಾಗನರ್ ಕಾರ್ ಮುನಿಯಾಲಿನಲ್ಲಿ ಇಂದು ಮುಂಜಾನೆ ರಸ್ತೆಯ ಬದಿಯ ಮಣ್ಣಿನ ಜಿಡ್ಡೆಗೆ ಹೊಡೆದು ಈ ಅಪಘಾತ ಸಂಭವಿಸಿದೆ.

ಅಪಘಾತದಿಂದ ಕಾರಿನಲ್ಲಿ ಇದ ಇಬ್ಬರು ಪ್ರಾಣಪಾಯದಿಂದ ಪಾರಾಗಿದು ಕಾರು ಜಖಂ ಗೊಂಡಿದೆ.
You cannot copy content of this page