25.4 C
Udupi
Saturday, March 14, 2026
spot_img
spot_img
HomeBlogರಂಗಭೂಮಿ ಕ್ಷೇತ್ರದಲ್ಲಿ, ಜಿಲ್ಲಾ ರಾಜ್ಯೋತ್ಸವ ಗೌರವಕ್ಕೆ ಆಯ್ಕೆಯಾದ ಸದಾಶಿವ ಶೆಟ್ಟಿ ಅರೆಮಜಲು

ರಂಗಭೂಮಿ ಕ್ಷೇತ್ರದಲ್ಲಿ, ಜಿಲ್ಲಾ ರಾಜ್ಯೋತ್ಸವ ಗೌರವಕ್ಕೆ ಆಯ್ಕೆಯಾದ ಸದಾಶಿವ ಶೆಟ್ಟಿ ಅರೆಮಜಲು

ತುಳು ರಂಗಭೂಮಿ ಯಲ್ಲಿ ತನ್ನ ವಿಭಿನ್ನ ಶೈಲಿಯ ಅಭಿನಯದಿಂದ ಸೌಮ್ಯ ಹೃದಯದ ನಾಯಕನಾಗಿ, ಕಂಚಿನ ಕಂಠದ ಖಳನಾಯಕನಾಗಿ ಹಲವು ರಂಗಭೂಮಿ ಯ ಪ್ರಶಸ್ತಿ ಗೆ ಭಾಜನರಾದ ಸದಾಶಿವ ಶೆಟ್ಟಿ ಅರೆಮಜಲು ಇವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

ಇಂದು ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page