26 C
Udupi
Sunday, April 12, 2026
spot_img
spot_img
HomeBlogಶಿವಮೊಗ್ಗದಲ್ಲಿ ಮುಂದುವರೆದ ವರುಣ ಆರ್ಭಟ–ಧರೆಗುರುಳಿದ 3 ಮನೆಗಳು

ಶಿವಮೊಗ್ಗದಲ್ಲಿ ಮುಂದುವರೆದ ವರುಣ ಆರ್ಭಟ–ಧರೆಗುರುಳಿದ 3 ಮನೆಗಳು

ಮಲೆನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ಆಯಾ ತಾಲೂಕಿನ ತಹಶಿಲ್ದಾರ್ ಗಳು ರಜೆ ಘೋಷಣೆ ಮಾಡಿದ್ದಾರೆ

ಧಾರಾಕಾರ ಮಳೆಗೆ 3 ಮನೆಗಳು ಧರೆಗುರುಳಿವೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಹಬೀಬಾ, ಇನಾಯತ್ ಹಾಗೂ ನಿಸಾರ್ ಎಂಬವರಿಗೆ ಸೇರಿದ ಮನೆಗಳು ಕುಸಿದು ಬಿದ್ದಿದ್ದು,ಮನೆ ಬಿದ್ದರೂ ಸ್ಥಳಕ್ಕೆ ಬಾರದ ನಗರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page