
ಶ್ರೀ ರಾಜ ರಾಜೇಶ್ವರಿ ಸದ್ಗುರು ನಿತ್ಯಾನಂದ ಕ್ಷೇತ್ರ ನೆಲ್ಲಿ ನಿಟ್ಟೆಯಲ್ಲಿ ಧ್ವಜಸ್ತಂಭ ಸ್ಥಾಪನೆ ಕುಂಕುಮ ಪೂಜೆಯು ಇದೇ ಬರುವ 02-01-2025 ನೇ ಗುರುವಾರದಂದು ಬೆಳಿಗ್ಗೆ 11.15 ಕ್ಕೆ ನಡೆಯಲಿದೆ ಈ ಪುಣ್ಯ ಕಾರ್ಯಕ್ಕೆ ಎಲ್ಲಾ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಕ್ಷೇತ್ರದ ಆಡಳಿತ ಮೊಕ್ತೇಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ