ಮಂಗಳೂರು ಮಿಲಾಗ್ರಿಸ್ ಕಾಲೇಜ್ ವಿದ್ಯಾರ್ಥಿ ವಿಪುಲ್ ಶೆಟ್ಟಿ

ಶಾಲಾ ಶಿಕ್ಷಣ ಇಲಾಖೆ ತುಮಕೂರು ಜಿಲ್ಲೆ ವತಿಯಿಂದ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ, ಮಂಗಳೂರು ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ವಿಪುಲ್ ಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕೆ ಆಯ್ಕೆಯಾಗಿದ್ದಾರೆ.
ಇವರು ಕಾರ್ಕಳ ಹೆಬ್ರಿ ತಾಲೂಕಿನ ಮುಟ್ಲುಪಾಡಿ ಶ್ರೀಮತಿ ಪ್ರತಿಮಾ ವಿಠಲ್ ಶೆಟ್ಟಿ ದಂಪತಿಗಳ ಪುತ್ರ .



















































