25.9 C
Udupi
Friday, February 20, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದಲ್ಲಿ ಹಲವು ದಿನಗಳಿಂದ ಚಳಿಯ ವಾತಾವರಣವಿದ್ದು, ಸ್ಥಳೀಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣವಿರಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ,ಬೆಂಗಳೂರು ,ಚಿಕ್ಕಬಳ್ಳಾಪುರ ,ದಾವಣಗೆರೆ ,ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page