26.8 C
Udupi
Thursday, July 31, 2025
spot_img
spot_img
HomeBlogಹೊಸ ತಿರುವು ಪಡೆದುಕೊಂಡ ವಿವಾದದ ಕೇಂದ್ರ ಬಿಂದುವಾದ ಪರಶುರಾಮ ಥೀಂ ಪಾರ್ಕ್...!, ಮೂರ್ತಿ ಪ್ರತಿಷ್ಠಾಪನೆಗೆ ರಿಟ್...

ಹೊಸ ತಿರುವು ಪಡೆದುಕೊಂಡ ವಿವಾದದ ಕೇಂದ್ರ ಬಿಂದುವಾದ ಪರಶುರಾಮ ಥೀಂ ಪಾರ್ಕ್…!, ಮೂರ್ತಿ ಪ್ರತಿಷ್ಠಾಪನೆಗೆ ರಿಟ್ ಅರ್ಜಿ ಸಲ್ಲಿಸಿದ ಮುನಿಯಾಲು ಉದಯಕುಮಾರ್ ಶೆಟ್ಟಿ

ಕಾರ್ಕಳ: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಕಳೆದ ಎರಡು ವರ್ಷಗಳಿಂದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ಕುರಿತು ವಾಗ್ವಾದ ನಡೆಯುತ್ತಲೇ ಇದ್ದು ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ.

ಕಾಂಗ್ರೆಸ್ ನಾಯಕರು ಫೈಬರ್ ಬಳಸಿ ಪರಶುರಾಮನ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಆರೋಪ ಮಾಡಿದ ಪರಿಣಾಮವಾಗಿ ಸರ್ಕಾರವು ಸಿಓಡಿ ತನಿಕೆಗೂ ಆದೇಶ ನೀಡಿತ್ತು.

ಈ ಪ್ರಕರಣವು ಹೈಕೋರ್ಟ್ ಮೆಟ್ಟಿಲೇರಿದ್ದು ತೀರ್ಪು ಇತ್ಯರ್ಥವಾಗುವ ಮುನ್ನವೇ ಮತ್ತೆ ಪ್ರತಿಮೆಯ ಸ್ಥಾಪನೆಗೆ ಕಾಂಗ್ರೆಸ್ ಒಲವು ವ್ಯಕ್ತಪಡಿಸಿದ್ದು ಹಲವು ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ಮುಖಂಡ ಮುನಿಯಲು ಉದಯ್ ಕುಮಾರ್ ಶೆಟ್ಟಿ ಪ್ರತಿಮೆ ಪುನರ್ ಪ್ರತಿಷ್ಠಾಪನೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದು ಇದು ಸಾರ್ವಜನಿಕ ವಲಯದಲ್ಲಿ ತೀರ್ವ ಚರ್ಚೆಗೆ ಕಾರಣವಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page