
ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಉತ್ತರ ಕನ್ನಡ ,ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ.
ಜನರು ಮಧ್ಯಾಹ್ನ 12 ರಿಂದ ಸಂಜೆ 3 ವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಸಾಕಷ್ಟು ನೀರು ಸೇವಿಸುವುದು. ಹಗುರವಾದ ತಿಳಿ ಬಣ್ಣದ ಬಟ್ಟೆ ಧರಿಸಬೇಕು. ತಲೆಗೆ ಬಿಸಿಲ ಶಾಖ ದಂತೆ ನೋಡಿಕೊಳ್ಳಬೇಕು.
ಮಂಗಳೂರು ಗರಿಷ್ಠ ಉಷ್ಣಾಂಶ 33° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್









