
(ಸಾಯಿಪಂಚಮಿ ಜೋಡುರಸ್ತೆಯ ಮೇಧಾಶ್ಯ್ ಸಾಧನೆ)
ಕಾರ್ಕಳ ತಾಲೂಕಿನ ಜೋಡುರಸ್ತೆ ಸಾಯಿಪಂಚಮಿಯ ಪ್ರೀತಿ ಮಧುಕರ್ ಶೆಟ್ಟಿ ದಂಪತಿಗಳ ಮಗನಾದ ಮೇಧಾನ್ಶ್ ಮಧುಕರ್ ಶೆಟ್ಟಿ ಹೈದರಾಬಾದಿನಲ್ಲಿ ನಡೆದ ಓಪನ್ ಅಂತರಾಷ್ಟ್ರೀಯ ಮಟ್ಟದ ಟೇಕ್ವಾ0ಡೋ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕವನ್ನು ಪಡೆದು ಸಾಧನೆಗೈದಿರುತ್ತಾನೆ, ಈತ ಮರಿಯಾ ಗೊರಟ್ಟಿ ಆಂಗ್ಲ ಮಾಧ್ಯಮ ಶಾಲೆ ಹಿರ್ಗಾನ ಸಂಸ್ಥೆಯ 5ನೇ ತರಗತಿ ವಿದ್ಯಾರ್ಥಿ ಯಾಗಿದ್ದು, ಸಂಸ್ಥೆಗೆ ಹಾಗೂ ಹೆತ್ತವರಿಗೆ ಕೀರ್ತಿಯನ್ನು ತಂದಿದ್ದಾರೆ.
ಇವನ ಸಾಧನೆಗೆ ವಿದ್ಯಾ ಸಂಸ್ಥೆ, ಹಾಗೂ ಕುಕ್ಕುಂದೂರು ಬಂಟರ ಸಂಘ,ಹಾಗೂ ಊರಿನ ಸರ್ವರೂ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.













