24.8 C
Udupi
Tuesday, February 3, 2026
spot_img
spot_img
HomeBlogಹಿಂದೂ ಸಂಘಟನೆಯ ಕಾರ್ಯಕರ್ತನಿಗೆಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ"ಒಂದು ಲಕ್ಷ ರೂಪಾಯಿ ಸಹಾಯ ಧನ"

ಹಿಂದೂ ಸಂಘಟನೆಯ ಕಾರ್ಯಕರ್ತನಿಗೆಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ”ಒಂದು ಲಕ್ಷ ರೂಪಾಯಿ ಸಹಾಯ ಧನ”

ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ
ಹಿಂದೂ ಸಂಘಟನೆಯ ಕಾರ್ಯಕರ್ತ ಸಂತೋಷ್ ಆಚಾರ್ಯ ಇವರು ಒಂದು ತಿಂಗಳ ಹಿಂದೆ ವೆಡ್ಡಿಂಗ್ ಕೆಲಸ ಮಾಡುತ್ತಿದ್ದಾಗ ಮನೆಯ ಮಾಡಿನಿಂದ ಕೆಳಗೆ ಬಿದ್ದು ಸೊಂಟ ಕಾಲು ಗಳಿಗೆ ಗಂಭೀರ ಗಾಯವಾಗಿ ಮಂಗಳೂರಿನ ಎ.ಜೆ ಹಾಸ್ಪಿಟಲ್ ನಲ್ಲಿ ಒಂದು ತಿಂಗಳ ಕಾಲ ಚಿಕಿತ್ಸೆ ಪಡೆದು ಕೆಲವು ದಿನಗಳ ಹಿಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.


ಸಂತೋಷ್ ಆಚಾರ್ಯ ಅವರು ಕಡು ಬಡತನದಿಂದ ವಯಸ್ಸಾದ ತಂದೆ ತಾಯಿ ತನ್ನ ಎರಡು ವರ್ಷದ ಮಗು ಮತ್ತು ತನ್ನ ಹೆಂಡತಿಯೊಂದಿಗೆ ಜೀವನ ಸಾಗಿಸುತ್ತಿದ್ದು ಮನೆಗೆ ಆದರ ಸ್ತಂಭವಾಗಿದ್ದ ಸಂತೋಷ್ ಈ ಆಕಸ್ಮಿಕ ಅವಘಡದಿಂದ ಮನೆಯಲ್ಲಿ ಕೂರುವ ಹಾಗೆ ಆಗಿದೆ.
ಈ ಕಷ್ಟದ ಸಮಯವನ್ನು ತಿಳಿದ ಪರಸ್ಪರ ಸೇವಾ ಟ್ರಸ್ಟ್ ನ ಕಾರ್ಯಕರ್ತರು ಊರಿನವರ ಸಹಕಾರದಿಂದ ಒಂದು ಲಕ್ಷದ ಸಹಾಯಧನವನ್ನು ನೀಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page