
ಕಾರ್ಕಳ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರು ಮತ್ತು ಸದಸ್ಯರು ಹೊಸ ಬೆಳಕು ಆಶ್ರಮಕ್ಕೆ ಭೇಟಿ ನೀಡಿ ಅತಿ ಅಗತ್ಯ ವಸ್ತುಗಳನ್ನು ಆಶ್ರಮಕ್ಕೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್ ಶೆಟ್ಟಿ, ಸದಸ್ಯರಾದ ರಜತ್ ಆರ್ ,ಶಿವಪ್ರಸಾದ್, ಧನುಷ್ ಆಚಾರ್ಯ ,ದರ್ಶಿತ್ ಆಚಾರ್ಯ ಅಮರ್ ಶೆಟ್ಟಿಗಾರ್ ,ಶ್ರೀಕಾಂತ್ ಪ್ರಭು ಉಪಸ್ಥಿತರಿದ್ದರು.








