30.2 C
Udupi
Wednesday, September 9, 2026
spot_img
spot_img
HomeBlogಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಆರ್ ನಾರಾಯಣ ಶೆಣೈಯವರಿಗೆ, ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಯಲ್ಲಿ...

ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಆರ್ ನಾರಾಯಣ ಶೆಣೈಯವರಿಗೆ, ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಯಲ್ಲಿ ಗೌರವಾಭಿನಂದನೆ

ಕಾರ್ಕಳದ ಶ್ರೀಮದ್ ಭುವನೇಂದ್ರ ವಿದ್ಯಾ ಸಂಸ್ಥೆಯಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಮಾಡಿದ ವಿಶೇಷ ಸಾಧನೆಗೆ ಕೊಡ ಮಾಡುವ ಈ ಬಾರಿಯ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವಿದ್ಯಾ ಸಂಸ್ಥೆಯ ಮುಖ್ಯ ಶಿಕ್ಷಕ ಆರ್ ನಾರಾಯಣ ಶೆಣೈ ಯವರನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ವಿಶೇಷ ಸಮ್ಮಾನ ಗೌರವಾಭಿನಂದನೆಯನ್ನು ಸಲ್ಲಿಸಲಾಯಿತು.

ಸಮಾರಂಭದ ಮುಖ್ಯ ಅತಿಥಿ ಹಿರಿಯ ಲೆಕ್ಕ ಪರಿಶೋಧಕ ಕೆ ಕಮಲಾಕ್ಷ ಕಾಮತ್ ಹಾಗೂ ಶಿಕ್ಷಕಿ ಶ್ರೀಮತಿ ನಯನಾ ಶೆಣೈ ಯವರು ಅಭಿನಂದನ ಭಾಷಣ ಮಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಅಧ್ಯಕ್ಷ ಯೋಗೀಶ್ ಹೆಗ್ಡೆ ವಹಿಸಿ ಮಾತನಾಡುತ್ತಾ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಅನ್ನಪೂರ್ಣ ಕಾಮತ್ ,ಭುವನೇಂದ್ರ ವಿದ್ಯಾ ಸಂಸ್ಥೆಯ ಸಂಚಾಲಕ ನರೇಂದ್ರ ಕಾಮತ್ ಕೆ ,ಆಡಳಿತ ಮಂಡಳಿ ಸದಸ್ಯ ಶ್ರೀಮತಿ ಜ್ಯೋತಿ ಜೆ ಪೈ , ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾ ಕಿಣಿ ದಾನಿಗಳಾದ ಶ್ರೀ ಕೆ ರವೀಂದ್ರ ಪ್ರಭು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಿಕ್ಷಕ ಶಿಕ್ಷಕೇತರ ಬಂಧುಗಳು ಉಪಸ್ಥಿತರಿದ್ದು ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಶುಭಾಶಯ ಕೋರಿದರು.
ಶಿಕ್ಷಕಿ ಶ್ರೀಮತಿ ಶ್ರೀಲಕ್ಷ್ಮೀ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page