
ಕಾರ್ಕಳ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ರಾಜ್ಯ ಪ್ರಶಸ್ತಿಯ ಗೌರವಕ್ಕೆ ಪಾತ್ರರಾಗಿದ್ದ ನಿವೃತ್ತ ಗ್ರಂಥಪಾಲಕ ಕಾಳಿಕಾಂಬ ನಿವಾಸಿ ಕೆ. ಗೋವಿಂದ ರಾವ್( 86) ಗುರುವಾರ ರಾತ್ರಿ 8:30 ತನ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ,
ಮೃತರು ಪತ್ನಿ, ಓರ್ವ ಪುತ್ರಿ ಇಬ್ಬರು ಪುತ್ರರು ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ, ಅವರ ಅಂತಿಮ ವಿದಿವಿಧಾನವು ಶುಕ್ರವಾರ ಮಧ್ಯಾನ 11 ಗಂಟೆಗೆ ಕಾಳಿಕಾಂಬದ ಸ್ವಗೃಹದಲ್ಳಿ ನಡೆಯಲಿದೆ.




