
ಕಾರ್ಕಳದಿಂದ ಬೆಂಗಳೂರಿಗೆ ತೆರಳಿದ ಬಸ್ಸು ಕುಣಿಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ.
ಕಾರ್ಕಳದಿಂದ ನಿನ್ನೆ ರಾತ್ರಿ ಬೆಂಗಳೂರಿಗೆ ತೆರಳಿದ ಬಸ್ ಕುಣಿಗಲ್ ಸಮೀಪ ಅಪಘಾತಕೀಡಾಗಿದ್ದು ಘಟನೆಯಲ್ಲಿ ಬಸ್ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎನ್ನಲಾಗಿದೆ.




