29.5 C
Udupi
Monday, December 22, 2025
spot_img
spot_img
HomeBlogಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಹಗರಣವಾಗಿಲ್ಲ ಮತ್ತು ಹಣ ಪಾವತಿಯಲ್ಲಿನ ವಿಳಂಬಕ್ಕೆ ಹಣಕಾಸು ಇಲಾಖೆಯ ತಾಂತ್ರಿಕ ತೊಂದರೆಯೇ...

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಹಗರಣವಾಗಿಲ್ಲ ಮತ್ತು ಹಣ ಪಾವತಿಯಲ್ಲಿನ ವಿಳಂಬಕ್ಕೆ ಹಣಕಾಸು ಇಲಾಖೆಯ ತಾಂತ್ರಿಕ ತೊಂದರೆಯೇ ಕಾರಣ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಕಾರಟಗಿ: ಸಚಿವ ಶಿವರಾಜ್ ತಂಗಡಗಿ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಲೋಪವಾಗಿಲ್ಲ, ಇನ್ನೂ ಗೃಹಲಕ್ಷ್ಮಿ ಯೋಜನೆಯಲ್ಲಿ ಹಗರಣ ಆಗಲು ಸಾಧ್ಯವಿಲ್ಲ. ಬಿಜೆಪಿಯವರಿಗೆ ಮಾಡಲು ಯಾವುದೇ ಕೆಲಸವಿಲ್ಲದಕ್ಕೆ ಜನಪ್ರಿಯ ಕಾರ್ಯಕ್ರಮಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ಪ್ರತಿ ತಿಂಗಳ ಗೃಹಲಕ್ಷ್ಮೀ ಹಣ ಡಿಬಿಟಿ ಮುಖಾಂತರ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಯಾಗುತ್ತಿದೆ. ಫೆಬ್ರುವರಿ ಮತ್ತು ಮಾರ್ಚ್ ಈ ಎರಡು ತಿಂಗಳ ಬಾಬತ್ತು ಪಾವತಿಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ಹಣಕಾಸು ಇಲಾಖೆಯಲ್ಲಿ ತಾಂತ್ರಿಕ ತೊಂದರೆಯಾಗಿದೆ. ಸಮಸ್ಯೆ ಸರಿ ಮಾಡಿ ಹಣ ಸಂದಾಯ ಮಾಡುವ ಕೆಲಸ ಮಾಡುತ್ತಾರೆ ಎಂದು ಸಮರ್ಥಿಸಿಕೊಂಡರು.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page