31.4 C
Udupi
Sunday, April 26, 2026
spot_img
spot_img
HomeBlogಚಾಮುಂಡೇಶ್ವರಿಯ ಆಶೀರ್ವಾದದಿಂದಲೇ ಇಷ್ಟೊಂದು ಬಾರಿ ಪುಷ್ಪಾರ್ಚನೆಯ ಅವಕಾಶ: ಸಿಎಂ ಸಿದ್ದರಾಮಯ್ಯ

ಚಾಮುಂಡೇಶ್ವರಿಯ ಆಶೀರ್ವಾದದಿಂದಲೇ ಇಷ್ಟೊಂದು ಬಾರಿ ಪುಷ್ಪಾರ್ಚನೆಯ ಅವಕಾಶ: ಸಿಎಂ ಸಿದ್ದರಾಮಯ್ಯ

ನನ್ನ ಮೇಲೆ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುವ ಕಾರಣ ಇಷ್ಟೊಂದು ಬಾರಿ ಪುಷ್ಪಾರ್ಚನೆಯ ಅವಕಾಶ ದೊರೆತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜಕೀಯದಲ್ಲಿ ಹೊಗಳುವವರು ತೆಗಳುವವರು ಇರುತ್ತಾರೆ. ಸ್ಪರ್ಧೆ ಯಾವಾಗಲೂ ಆರೋಗ್ಯಕರವಾಗಿರಬೇಕು. ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದೆ. ರಾಜ್ಯದಲ್ಲಿ ರೈತರು, ಸಾರ್ವಜನಿಕರು ಸುಖ ಸಮೃದ್ಧಿಯಿಂದ ಇರಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ. ಇನ್ನು ಸರಕಾರದಿಂದ ಪತ್ರಿಕೆಗಳಲ್ಲಿ ನೀಡಿರುವ ದಸರಾ ಜಾಹೀರಾತಿನ ಬಗ್ಗೆ ಪರ ವಿರೋಧಗಳು ವ್ಯಕ್ತವಾಗಿದ್ದು ಈ ಬಗ್ಗೆ ಪ್ರತಿಕ್ರಿಸಿದ ಸಿಎಂ ನೀವು ಹೇಗೆ ವ್ಯಾಖ್ಯಾನ ಮಾಡುತ್ತಿರೋ ಹಾಗೆ ಎಂದು ತಿಳಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page