20.5 C
Udupi
Thursday, December 25, 2025
spot_img
spot_img
HomeBlogಜ್ಞಾನಸುಧಾ - ಮೌಲ್ಯ ಸುಧಾ - 38 ರಲ್ಲಿ "ಕಾರ್ಗಿಲ್ ವಿಜಯ ದಿವಸ"

ಜ್ಞಾನಸುಧಾ – ಮೌಲ್ಯ ಸುಧಾ – 38 ರಲ್ಲಿ “ಕಾರ್ಗಿಲ್ ವಿಜಯ ದಿವಸ”


ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ
ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ
ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್
ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ
ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ
ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ
ಶುಭಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಜುಲೈ
26ರ ಶನಿವಾರದಂದು ಅಪರಾಹ್ನ 3.30ಕ್ಕೆ
ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ
ವಾಗ್ಮಿ ಕು.ಅಕ್ಷಯ ಗೋಖಲೆ “ಬಹುರತ್ನ
ಪ್ರಸವೀ ಭಾರತೀ” ಎಂಬ ವಿಷಯದ ಕುರಿತು ವಿಶೇಷ
ಉಪನ್ಯಾಸ ನೀಡಲಿದ್ದಾರೆ. ಆಸಕ್ತರು
ಭಾಗವಹಿಸಬಹುದೆಂದು ಸಂಸ್ಥೆಯು
ಪ್ರಕಟಣೆಯಲ್ಲಿ ತಿಳಿಸಿದೆ.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page