26.3 C
Udupi
Saturday, December 20, 2025
spot_img
spot_img
HomeBlogಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿ. ಕಾರ್ಕಳ: ಶಸ್ತ್ರ ಚಿಕಿತ್ಸೆಗೆ ಸಹಾಯಧನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿ. ಕಾರ್ಕಳ: ಶಸ್ತ್ರ ಚಿಕಿತ್ಸೆಗೆ ಸಹಾಯಧನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿಸಿ ಟ್ರಸ್ಟ್ ರಿಜಿಸ್ಟರ್ ಕಾರ್ಕಳ ತಾಲೂಕು ಸಾಣೂರು ವಲಯದ ಶ್ರೀ ಧರ್ಮಶಾಸ್ತ್ರ ಸ್ವ ಸಹಾಯ ಸಂಘದ ಸದಸ್ಯರಾದ ಶಂಕರಾಚಾರ್ಯ ಇವರ ಕಾಲು ನೋವಿನ ಶಸ್ತ್ರ ಚಿಕಿತ್ಸೆಗೆ ಪೂಜ್ಯರು 20,000 ಸಹಾಯಧನವನ್ನು ಮಂಜೂರಾತಿ ನೀಡಿದ್ದು, ಇದರ ಮಂಜುರಾತಿ ಪತ್ರವನ್ನು ಕಾರ್ಕಳ ತಾಲೂಕಿನ ಯೋಜನಾಧಿಕಾರಿಗಳಾದ ಬಾಲಕೃಷ್ಣ ಹಿರಿಂಜ ಇವರು ಶಂಕರಾಚಾರ್ಯ ಇವರ ಪತ್ನಿ ಶಶಿಕಲ ಇವರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಶೀಲ, ಸೇವಾ ಪ್ರತಿನಿಧಿ ಅರುಣಿ,ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page