20.4 C
Udupi
Monday, February 2, 2026
spot_img
spot_img
HomeBlogಬೈಲೂರು ವಲಯದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಜಿ.ರಾಘವೇಂದ್ರ ಆಚಾರ್ಯ ನಿಧನ

ಬೈಲೂರು ವಲಯದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಜಿ.ರಾಘವೇಂದ್ರ ಆಚಾರ್ಯ ನಿಧನ

ಬೈಲೂರು ವಲಯದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರು, ಸುಮಾರು 35 ವರ್ಷಗಳಿಂದ ನೀರೆ ಬೈಲೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗಣಪತಿ ವಿಗ್ರಹ ತಯಾರಕರಾಗಿ ಸೇವೆ ಸಲ್ಲಿಸುತ್ತಾ, ಚಿನ್ನದ ಕೆಲಸವನ್ನು ಕುಲ ಕಸುಬಾಗಿ ನಡೆಸುತ್ತಾ ಎಲ್ಲರಿಗೂ ಪ್ರೀತಿಪಾತ್ರರಾಗಿದ್ದ ಜಿ. ರಾಘವೇಂದ್ರ ಆಚಾರ್ಯ ಬೈಲೂರು (ವಯಸ್ಸು 77) ಇವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ .

ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ನಾಳೆ ಬೆಳಿಗ್ಗೆ 11.30 ಗಂಟೆಯ ನಂತರ ಬೈಲೂರು ಹೈಸ್ಕೂಲ್ ಬಳಿಯಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಆ ನಂತರ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page