30.1 C
Udupi
Monday, January 26, 2026
spot_img
spot_img
HomeBlogಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿ, ಭೂಷಯ್ ಪೈ ಗೆ ಸನ್ಮಾನ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ ವಿದ್ಯಾರ್ಥಿ, ಭೂಷಯ್ ಪೈ ಗೆ ಸನ್ಮಾನ


  • ಕಾರ್ಕಳ : ತುಮಕೂರು ರಾಮಕೃಷ್ಣ– ವಿವೇಕಾನಂದ ಆಶ್ರಮ ಆಯೋಜಿಸಿದ ರಾಜ್ಯ ಮಟ್ಟದ ಭಾವ ಪ್ರಚಾರ ಪರಿಷತ್ ಸಂಸ್ಥೆಯು ರಾಮಕೃಷ್ಣ ಮಹಾಸಂಘದ ಹಿರಿಯ ಯತಿಗಳಾಗಿದ್ದ ಬ್ರಹ್ಮಲೀನ ಪೂಜ್ಯ ಸ್ವಾಮೀಜಿ ಪುರುಷೋತ್ತಮನಂದಜೀ ಮಹಾರಾಜನ್ ವಿರಚಿತ ವಿವೇಕ ವಿದ್ಯಾರ್ಥಿ ಪರೀಕ್ಷೆ 2025. ಈ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಕಾರ್ಕಳ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ 8ನೇ ತರಗತಿ ವಿದ್ಯಾರ್ಥಿ ಭೂಷಯ್ ಪೈ ಅವರನ್ನು ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದ 33 ನೇ ವಾರ್ಷಿಕೋತ್ಸವದ ಸಮಾರoಭದಲ್ಲಿ ಸತ್ಕರಿಸಿ ಸನ್ಮಾನ ಮಾಡಲಾಯಿಯು.
  • ಈ ವಾರ್ಷಿಕೋತ್ಸವವು 11ಜನವರಿ 2026ರಂದು ನಡೆಯಿತು. ಈ ಲಿಖಿತ ಪರೀಕ್ಷೆಯನ್ನು ನವೆಂಬರ್ 9ರಂದು ರಾಜ್ಯದಾದ್ಯoತ ಆಯೋಜಿಸಲಾಗಿತ್ತು. ಸಾಧನೆ ಮಾಡಿದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ, ಪ್ರಾoಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page