26.3 C
Udupi
Friday, May 1, 2026
spot_img
spot_img
HomeBlogಸರ್ಕಾರವು ಅಧಿಕಾರ ವಹಿಸಿಕೊಂಡ 17 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ತೋರಿಸಿದೆ: ಆರ್.ಅಶೋಕ್ ಕಿಡಿ

ಸರ್ಕಾರವು ಅಧಿಕಾರ ವಹಿಸಿಕೊಂಡ 17 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ತೋರಿಸಿದೆ: ಆರ್.ಅಶೋಕ್ ಕಿಡಿ

ಬೆಳಗಾವಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಸಿಎಂ ನಿದ್ದೆರಾಮಯ್ಯ ಆಗಿದ್ದಾರೆ, 17 ತಿಂಗಳ ಅವಧಿಯಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 17 ತಿಂಗಳಾದರೂ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ. ಆದರೆ 17 ತಿಂಗಳಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ. ಸಿದ್ದರಾಮಯ್ಯ ಕಳೆದ ಬಾರಿಯ ಆಡಳಿತವನ್ನು ಕೊಡುತ್ತಿಲ್ಲ. ಈ ಬಾರಿ ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಸಿಲುಕಿ ನರಳುತ್ತಿದ್ದಾರೆ. ಇದೀಗ ನಿದ್ದೆರಾಮಯ್ಯ ಆಗಿದ್ದಾರೆ. ಜೊತೆಗೆ ಸರ್ಕಾರವು ಕೂಡ ನಿದ್ದೆಯಲ್ಲಿದೆ. ಸಿಎಂಗೆ ಯಾವುದೇ ಇಲಾಖೆಗಳ ಮೇಲೆಯೂ ಹಿಡಿತ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page