27.6 C
Udupi
Friday, July 11, 2025
spot_img
spot_img
HomeBlogಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಂತೆ ತಮ್ಮ ಸ್ಥಾನ ಬಿಟ್ಟುಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ: ನೋಣವಿನಕೆರೆಯ...

ಸಿಎಂ ಸಿದ್ದರಾಮಯ್ಯ ಮಾತು ಕೊಟ್ಟಂತೆ ತಮ್ಮ ಸ್ಥಾನ ಬಿಟ್ಟುಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ: ನೋಣವಿನಕೆರೆಯ ಶಿವಯೋಗಿಶ್ವರ ಸ್ವಾಮೀಜಿ ಭವಿಷ್ಯ

ದಾವಣಗೆರೆ: ನೋಣವಿನಕೆರೆಯ ಶ್ರೀ ಡಾ. ಕರಿವೃಷಭ ದೇಶೀಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಗುರುವಾರ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಸಾಯಿಬಾಬಾ ದೇವಸ್ಥಾನದ ದಾಸೋಹ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದು ಈ ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

“ಶಿವಕುಮಾರ್ ಅವರು ಶ್ರೀಮಠದ ಭಕ್ತರಾಗಿದ್ದು ಶ್ರೀಮಠದ ಆಶೀರ್ವಾದ ಅವರಿಗಿದೆ. ಜೊತೆಗೆ ರೈತರು, ವ್ಯಾಪಾರಸ್ಥರು, ರಾಜಕೀಯ ಮುತ್ಸದಿಗಳು, ಬಡವರು ಸೇರಿದಂತೆ ಎಲ್ಲರೂ ಮುಖ್ಯಮಂತ್ರಿ ಆಗಲಿ ಎಂದು ಬಯಸುತ್ತಾರೆ. ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನಾನು ಭರವಸೆ ಕೊಡುತ್ತೇನೆ. ಈ ಅವಧಿಯಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ. ಸಮಯ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಅವರು ಮಾತು ಕೊಟ್ಟಂತೆ ತಮ್ಮ ಸ್ಥಾನ ಬಿಟ್ಟು ಕೊಡುತ್ತಾರೆ. ಅದಕ್ಕೆ ಹೈಕಮಾಂಡ್ ಸಹ ಒಪ್ಪಿಗೆ ನೀಡಲಿದೆ ಎಂದು ಹೇಳಿದ್ದಾರೆ” ಎಂದು ಭವಿಷ್ಯ ವಾಣಿ ನುಡಿದಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page