
ಕಾರ್ಕಳ :ಹಿಂದೂ ಹಿತರಕ್ಷಣಾ ಸಮಿತಿ ಕಾರ್ಕಳ ವತಿಯಿಂದ ಹಿಂದೂ ಹೆಣ್ಣು ಮಗಳ ಮೇಲೆ ನಡೆದ ಪೈಶಾಚಿಕ ಅತ್ಯಾಚಾರ ಕೃತ್ಯವನ್ನು ವಿರೋಧಿಸಿ ಬೃಹತ್ ಖಂಡನಾ ಸಭೆ ದಿನಾಂಕ 26-08-2024 ಸೋಮವಾರ ಬೆಳಿಗ್ಗೆ 9.30 ಕ್ಕೆ ಕಾರ್ಕಳ ಅನಂತಶಯನ ದೇವಸ್ಥಾನದಿಂದ ಮಂಜುನಾಥ ಪೈ ಸಭಾಂಗಣ ಆವರಣದ ತನಕ ನಡೆಯಲಿದೆ.. ಈ ಖಂಡನಾಸಭೆಯಲ್ಲಿ ಹಿಂದೂ ಸಮಾಜದ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಿಂದೂ ಮುಖಂಡರು ತಿಳಿಸಿದ್ದಾರೆ













